ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಬ್ಯಾನರ್ ವಿವಾದ: ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಭಜರಂಗ ದಳದ ಕಾರ್ಯಕರ್ತರ ನಡುವೆ ನಡೆದ ಗಲಾಟೆ ರೌಡಿಗೇರಿದ್ದು, ಕಾಂಗ್ರೆಸ್ ಕಾರ್ಯಕರ್ತ ಗಣೇಶ್ (40) ಮಚ್ಚಿನ ದಾಳಿಯಲ್ಲಿ ಸಾವಿಗೀಡಾದ ಘಟನಾ ಸಖರಾಯಪಟ್ಟಣದಲ್ಲಿ ನಡೆದಿದೆ. ಘಟನೆ ಕಲ್ಮುರುಡೇಶ್ವರ ಮಠದ ಬಳಿಯಲ್ಲಿ ರಾತ್ರಿ ವೇಳೆ ನಡೆದಿದ್ದು, ದತ್ತ ಜಯಂತಿಗೆ ಶುಭಕೋರಲು ಬ್ಯಾನರ್ ಹಾಕುವ ವಿಷಯದ ಕುರಿತಾದ ವಿವಾದವೇ ಜಗಳಕ್ಕೆ ಕಾರಣವಾಗಿರುವುದಾಗಿ ಮೂಲಗಳು ತಿಳಿಸಿವೆ. ಬಾರ್ ಪ್ರದೇಶದ ಬಳಿ ಎರಡೂ ಗುಂಪುಗಳ ನಡುವೆ ಮೊದಲ ಗಲಾಟೆ ನಡೆದಿದ್ದು, ನಂತರ […]

ಮತ್ತಷ್ಟು ಓದಿ

ರಾಜಕೀಯ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ಕೊಡಲ್ಲ- ರಂಭಾಪುರಿಶ್ರೀ

ಚಿಕ್ಕಮಗಳೂರು- ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವಕ್ಕಾಗಿ ಹಲವು ಬೆಳವಣಿಗೆ ನಡೆಯುತ್ತಿವೆ. ಈ ನಡುವೆ ಅನೇಕ ಮಠಾದೀಶರು ಕೂಡ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಪರ ಬ್ಯಾಟ್ ಬೀಸುತ್ತಿದ್ದಾರೆ. ಆದರೇ ಯಾವ ಸ್ವಾಮೀಜಿ ಏನಾದ್ರು ಮಾತನಾಡಲಿ, ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ಶ್ರೀಗಳು ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ರಂಭಾಪುರಿಯಲ್ಲಿ ಇರೋ ಮಠದಲ್ಲಿ ಮಾಧ್ಯಮ ಪ್ರತಿನಿಧಿಗಳು ಮಾತನಾಡಿಸುವ ಪ್ರಯತ್ನ ಮಾಡಿದ್ರು. ಆದರೆ ಇದಕ್ಕೆ ಉತ್ತರಿಸಿದ […]

ಮತ್ತಷ್ಟು ಓದಿ