ಬೆಳಗಾವಿಯ ಸುವರ್ಣ ಸೌಧದ ಸುತ್ತಮುತ್ತ ನಾಳೆಯಿಂದಲೇ ನಿಷೇಧಾಜ್ಞೆ ಜಾರಿ!

ಬೆಳಗಾವಿ- ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇದೇ ಡಿಸೆಂಬರ್ 8ರಿಂದ 21ರ ವರೆಗೆ ಚಳಿಗಾಲದ ಅಧಿವೇಶನಕ್ಕೆ ಈಗಾಗಲೇ ಮೂಹುರ್ತ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ ಸುವರ್ಣ ಸೌಧದ ಸುತ್ತಮುತ್ತ ಮೂರು ಕಿ ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಬೊರಸೆ ಆದೇಶ ಹೊರಡಿಸಿದ್ದಾರೆ. ಬೆಳಗಾವಿಯ ಅಧಿವೇಶನ ಸಂದರ್ಭದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ವಿವಿಧ ಸಂಘ- ಸಂಸ್ಥೆಗಳು ರೆಡಿಯಾಗಿವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ನಗರ ಪೊಲೀಸ್ ಆಯುಕ್ತರು ನಾಳೆಯಿಂದಲೇ ಡಿಸೆಂಬರ್ […]

ಮತ್ತಷ್ಟು ಓದಿ

ಖುರ್ಚಿ ಫೈಟ್- ಕರೆಸಿ ಮಾತನಾಡ್ತಿವಿ ಎಂದ ಖರ್ಗೆ!

ಡಿಕೆಶಿ- ಸಿದ್ದರಾಮಯ್ಯ ಫೈಟ್ ಬೆಂಗಳೂರು- ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಕಾಂಗ್ರೆಸ್ ವಲಯದಲ್ಲಿ ತಲ್ಲಳ ಸೃಷ್ಟಿಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ನಡುವೆ ಸಿಎಂ ಖುರ್ಚಿಗಾಗಿ ಫೈಟ್ ನಡೆಯುತ್ತಿದೆ. ಈ ಫೈಟ್ ಈಗ ಕ್ಲೈಮಾಕ್ಸ್ ಹಂತಕ್ಕೆ ಬಂದಿದೆ. ಪ್ರಮುಖರನ್ನು ಕರೆದು ಮಾತನಾಡುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಇಬ್ಬರನ್ನು ದೆಹಲಿಗೆ ಕರೆದು ಮಾತನಾಡುತ್ತೇವೆ. ಅಲ್ಲಿಯೇ ಇತ್ಯರ್ಥ ಪಡಿಸುತ್ತೇವ ಎಂದು ಹೇಳಿದ್ದಾರೆ. ಖರ್ಗೆಯವರು ರಾಜ್ಯದವರೇ ಆಗಿರೋ ಕಾರಣಕ್ಕೆ […]

ಮತ್ತಷ್ಟು ಓದಿ