ಬೆಳಗಾವಿಯ ಸುವರ್ಣ ಸೌಧದ ಸುತ್ತಮುತ್ತ ನಾಳೆಯಿಂದಲೇ ನಿಷೇಧಾಜ್ಞೆ ಜಾರಿ!
ಬೆಳಗಾವಿ- ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇದೇ ಡಿಸೆಂಬರ್ 8ರಿಂದ 21ರ ವರೆಗೆ ಚಳಿಗಾಲದ ಅಧಿವೇಶನಕ್ಕೆ ಈಗಾಗಲೇ ಮೂಹುರ್ತ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ ಸುವರ್ಣ ಸೌಧದ ಸುತ್ತಮುತ್ತ ಮೂರು ಕಿ ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಬೊರಸೆ ಆದೇಶ ಹೊರಡಿಸಿದ್ದಾರೆ. ಬೆಳಗಾವಿಯ ಅಧಿವೇಶನ ಸಂದರ್ಭದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ವಿವಿಧ ಸಂಘ- ಸಂಸ್ಥೆಗಳು ರೆಡಿಯಾಗಿವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ನಗರ ಪೊಲೀಸ್ ಆಯುಕ್ತರು ನಾಳೆಯಿಂದಲೇ ಡಿಸೆಂಬರ್ […]
ಮತ್ತಷ್ಟು ಓದಿ