PSIಗೆ ಕಪಾಳಮೋಕ್ಷ ಮಾಡಿದ ಸ್ವಾಮೀಜಿ ಪೊಲೀಸ್ ವಶ

ವಿಜಯಪುರ-  ಸರ್ಕಾರಿ ಮೆಡಿಕಲ್ ಕಾಲೇಜು ವಿರೋಧಿಸಿ ನಡೆದ ಹೋರಾಟದ ವೇಳೆ ವಿಜಯಪುರದಲ್ಲಿ ಅಹಿತಕರ ಘಟನೆ ನಡೆದಿದೆ. ಸಚಿವ ಎಂಬಿ ಪಾಟೀಲ್ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸ್ವಾಮೀಜಿ ಹಾಗೂ ಪೊಲೀಸರ ನಡುವೆ ಗಲಾಟೆ ನಡೆದಿದೆ.ಪ್ರತಿಭಟನೆಯ ಸಮಯದಲ್ಲಿ ಪೊಲೀಸರ ಮೊಬೈಲ್‌ಫೋನ್ ಕಸಿದುಕೊಂಡ ಘಟನೆಗೆ ಆಕ್ರೋಶಗೊಂಡ ಸ್ವಾಮೀಜಿ, ಪಿಎಸ್ಐಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ. ಸಂಗನಬಸವೇಶ್ವರ ಸ್ವಾಮೀಜಿ ಅವರು ಪಿಎಸ್ಐ ಸೀತಾರಾಮ ಲಮಾಣಿ ಅವರಿಗೆ ಕಪಾಳ ಮೋಕ್ಷ ಮಾಡಿದ ಆರೋಪ ಕೇಳಿಬಂದಿದೆ.ಕಪಾಳ ಮೋಕ್ಷ ಮಾಡಿದ ಸ್ವಾಮೀಜಿ ಬಸವನಬಾಗೇವಾಡಿ […]

ಮತ್ತಷ್ಟು ಓದಿ

ಡಿಸಿ ವಿರುದ್ಧದ ದೂರು ಕಮಿಟಿ ಮುಂದೆ ಚರ್ಚೆ – ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ಲೋಕಸಭಾ ಸ್ಪೀಕರ್ ಅವರಿಗೆ ಮಹಾ ಸಂಸದ ಧೈರ್ಯಶೀಲ ಮಾನೆ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.“ಅವರು ದೂರು ನೀಡಿದ್ದಾರೆ ಅಷ್ಟೇ. ಈ ವಿಚಾರ ಕಮಿಟಿ ಮುಂದೆ ಹೋಗಿ ಚರ್ಚೆಯಾಗಬೇಕು. ನಮ್ಮ ಪ್ರಕಾರ ಜಿಲ್ಲಾಧಿಕಾರಿಗಳು ಯಾವುದೇ ತಪ್ಪು ಮಾಡಿಲ್ಲ” ಎಂದು ಹೇಳಿದರು.ಡಿ.ಸಿ ಅವರಿಗೆ ನೋಟೀಸ್ ನೀಡುವ ಬಗ್ಗೆ ಮಾತನಾಡಿದ ಸಚಿವರು, “ನೋಟೀಸ್ ಬಂದರೆ ಕಾನೂನು ರೀತಿ ಹೋರಾಟ ಮಾಡುತ್ತೇವೆ. ಎಷ್ಟರ ಮಟ್ಟಿಗೆ ನೋಟೀಸ್ ನೀಡಲಾಗಿದೆ ಎಂಬುದನ್ನು […]

ಮತ್ತಷ್ಟು ಓದಿ

ಕಾಂಗ್ರೆಸ್ ಖುರ್ಚಿ ಫೈಟ್ – ಸಚಿವ ಜಾರಕಿಹೊಳಿ‌ ಮಾರ್ಮಿಕ ಮಾತು

ಬೆಳಗಾವಿ- ಡಿಕೆ ಶಿವಕುಮಾರ್‌ಗೆ ಹೈಕಮಾಂಡ್‌ನಿಂದ ಕರೆ ಬಂದಿದೆ ಎಂಬ ವಿಚಾರ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಬೆಳವಣಿಗೆ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಡಿಕೆಶಿ–ಸಿದ್ದರಾಮಯ್ಯ ನಡುವಿನ ಸಂಬಂಧವನ್ನು ಟಾಸ್‌ಗೆ ಹೋಲಿಸಿ ಮಾರ್ಮಿಕವಾಗಿ ಮಾತನಾಡಿದ್ದಾರೆ.“ಈ ವಿಚಾರದಲ್ಲಿ ಅವರನ್ನೇ ಕೇಳಬೇಕು, ನಾವೇನೂ ಹೇಳುವುದಿಲ್ಲ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ಕ್ಯಾಪ್ಟನ್‌ಗಳು. ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಟಾಸ್ ಆಗಿದಂತೆ ಇದು. ನಾವು ಕ್ಯಾಪ್ಟನ್ ಸ್ಥಾನದಲ್ಲಿಲ್ಲ. ಆಗ ಥರ್ಡ್ ಅಂಪೈರ್ ಕೂಡ ಇರಲಿಲ್ಲ. ಹೆಡ್ […]

ಮತ್ತಷ್ಟು ಓದಿ

ಗೋಕರ್ಣ ಆಂದ್ಲೆ ಜಗದೇಶ್ವರಿ ದೇವಾಲಯಗಳಲ್ಲಿ ಡಿಕೆಶಿ ವಿಶೇಷ ಪೂಜೆ!

ಉತ್ತರ ಕನ್ನಡ- ಗೋಕರ್ಣದ ಮಹಾಬಲೇಶ್ವರ ದೇವಾಲಯದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (ಡಿಕೆಶಿ) ಆತ್ಮಲಿಂಗ ಸ್ಪರ್ಶ ಪೂಜೆ ನೆರವೇರಿಸಿದರು. ಹಿರಿಯ ಪುರೋಹಿತರ ಮಾರ್ಗದರ್ಶನದಲ್ಲಿ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿದರು. ಗೋಕರ್ಣ ಪೂಜೆ ನಂತರ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಆಂದ್ಲೆ ಗ್ರಾಮದ ಜಗದೇಶ್ವರಿ ದೇವಾಲಯಕ್ಕೆ ಡಿಕೆಶಿ ಭೇಟಿ ನೀಡಿದರು. ದೇವಾಲಯಕ್ಕೆ ಆಗಮಿಸಿದ ವೇಳೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು “ಮುಂದಿನ ಮುಖ್ಯಮಂತ್ರಿ ಡಿಕೆಶಿ” ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಘೋಷಣೆ ಬೇಡ ಎಂದು ಕೈ ಸನ್ನೆ ಮೂಲಕ ಮನವಿ […]

ಮತ್ತಷ್ಟು ಓದಿ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್- ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆ – ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು- ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸುವ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜೊತೆಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, “ಬಿಸಿಸಿಐ ಕೂಡ ಈ ಬಾರಿ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸುವ ಬಗ್ಗೆ ಚರ್ಚೆ ನಡೆಸುತ್ತಿದೆ. ಪ್ರತಿವರ್ಷ ಐಪಿಎಲ್ ಟ್ರೋಫಿ ಗೆದ್ದ ತಂಡದ ಹೋಂ ಗ್ರೌಂಡ್‌ನಲ್ಲೇ […]

ಮತ್ತಷ್ಟು ಓದಿ

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿಗಳ ಸಂತಾಪ

ಬೆಳಗಾವಿ- ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶ್ಯಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದು ಮಂಡಿಸಲಾದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿ ಅವರು ಮಾತನಾಡಿದರು. ಶ್ಯಾಮನೂರು ಶಿವಶಂಕರಪ್ಪ ಅವರು ತಮ್ಮ 63 ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಲಾ ರಾಜಕೀಯದಲ್ಲಿದ್ದರು ಎಂದರು. ಅಖಿಲ ಭಾರತ ವೀರಶೈವ […]

ಮತ್ತಷ್ಟು ಓದಿ

ಗೋವಾ–ನವದೆಹಲಿ ವಿಮಾನದಲ್ಲಿ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್

ಗೋವಾ–ನವದೆಹಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಗೋವಾ ಪ್ರಭಾರಿ ಕಾರ್ಯದರ್ಶಿಯಾಗಿರುವ ಡಾ. ಅಂಜಲಿ ನಿಂಬಾಳ್ಕರ್ ಅವರು ತುರ್ತು ವೈದ್ಯಕೀಯ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ ಯುವ ಅಮೆರಿಕನ್ ಮಹಿಳೆಯೊಬ್ಬರ ಪ್ರಾಣವನ್ನು ಉಳಿಸಿದ್ದಾರೆ. ಗೋವಾದಿಂದ ನವದೆಹಲಿಗೆ ಹೊರಟ ತಕ್ಷಣವೇ ಆ ಯುವತಿ ತೀವ್ರವಾಗಿ ನಡುಗತೊಡಗಿ ಅಚೇತನಗೊಂಡಿದ್ದು, ನಾಡಿ ಕೂಡ ನಿಲ್ಲುವ ಹಂತಕ್ಕೆ ತಲುಪಿತ್ತು. ಈ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿದ ಡಾ. ಅಂಜಲಿ ಅವರು ಕಾರ್ಡಿಯೋ–ಪಲ್ಮನರಿ ರಿಸಸ್ಸಿಟೇಶನ್ (ಸಿಪಿಆರ್) ನಡೆಸಿ ಯುವತಿಗೆ ಜೀವ ತುಂಬಿದರು. […]

ಮತ್ತಷ್ಟು ಓದಿ

ಬಲ ಪ್ರದರ್ಶನದ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ- “ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ಹಾಗೂ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಡಿನ್ನರ್ ಮೀಟಿಂಗ್ ಮೂಲಕ ಬಲ ಪ್ರದರ್ಶನ ಮಾಡಲಾಗುತ್ತಿದೆಯೇ ಎಂದು ಕೇಳಿದಾಗ, “ಅದರ ಅಗತ್ಯ ನನಗಿಲ್ಲ. ನನ್ನ ಹಿಂದೆ ಯಾರೂ ಬರುವುದು ಬೇಡ, ನನ್ನ ಪರವಾಗಿ ಯಾರು ಮಾತನಾಡುವುದೂ ಬೇಡ. ನಾನು ಸಿಎಂ ಸೇರಿದಂತೆ 140 ಶಾಸಕರದೂ ಒಂದೇ […]

ಮತ್ತಷ್ಟು ಓದಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ

ಬೆಳಗಾವಿ– ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸಲು ಹಾಗೂ ಬಾಕಿ ಇರುವ ಪ್ರಕರಣಗಳನ್ನು ಪತ್ತೆ ಹಚ್ಚಲು ನಾನಾ ಕ್ರಮ ತೆಗೆದುಕೊಳ್ಳಲಾಗಿದೆ. ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ, ಸಂಘಟಿತ ವಾಹನ ಕಳವು ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ […]

ಮತ್ತಷ್ಟು ಓದಿ

ಚಿಕ್ಕೋಡಿ, ಗೋಕಾಕ್ ಜಿಲ್ಲೆ ರಚನೆ, ಅಭಿಪ್ರಾಯ ಸಂಗ್ರಹಿಸಿ ಕ್ರಮ– ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ– ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕ್ ಗಳನ್ನು ನೂತನ ಜಿಲ್ಲೆಗಳನ್ನಾಗಿ ಘೋಷಿಸುವ ಸಂಬಂಧಪಟ್ಟಂತೆ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿ ತಿಳಿಸಿದರು. ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರ ಸರ್ಕಾರದ ಗಮನ ಸೆಳಯುವ ಸೂಚನೆಗೆ ಉತ್ತರಿಸಿದ ಸಚಿವರು ದೊಡ್ಡ ಜಿಲ್ಲೆಗಳನ್ನು ಆಡಳಿತಾತ್ಮಕವಾಗಿ ನಿರ್ವಹಣೆ ಮಾಡುವುದು ಕಷ್ಟ. ಇದರಿಂದಾಗಿ ಜನಪರ ಆಡಳಿತ ಕೊಡುವುದು ಕಷ್ಟಸಾಧ್ಯವೆಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಎರಡು ಅಥವಾ ಮೂರು ನೂತನ […]

ಮತ್ತಷ್ಟು ಓದಿ