ಅಧಿವೇಶನದಲ್ಲಿ ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಳಗಾವಿ- “ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವುದು ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಚಳಿಗಾಲದ ಅಧಿವೇಶನದ ಬಗ್ಗೆ ಕೇಳಿದಾಗ, “ಆಡಳಿತ ಪಕ್ಷ, ವಿರೋಧ ಪಕ್ಷ ಸೇರಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ವಿಶ್ವಾಸವಿದೆ. ರೈತರ ಸಮಸ್ಯೆ […]
ಮತ್ತಷ್ಟು ಓದಿ