ಬಳ್ಳಾರಿ ರೆಡ್ಡಿ vs ರೆಡ್ಡಿ ಭಾರೀ ಗಲಾಟೆ- ಫೈರಿಂಗ್, ಲಾಠಿಚಾರ್ಚ್!

ಬಳ್ಳಾರಿಯಲ್ಲಿ ಜನವರಿ 3ರಂದು ನಡೆಯಲಿರುವ ವಾಲ್ಮೀಕಿ ಪುತ್ಥಳಿ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆ ಭಾರೀ ಗಲಾಟೆಗೆ ಕಾರಣವಾಗಿದೆ.ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರ್‌ಗಳನ್ನು ಅಳವಡಿಸುವ ವೇಳೆ ಜನಾರ್ಧನ ರೆಡ್ಡಿ ನಿವಾಸದ ಬಳಿ ಉದ್ವಿಗ್ನತೆ ಉಂಟಾಗಿದ್ದು, ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಹಾಗೂ ಜನಾರ್ಧನ ರೆಡ್ಡಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ಗಲಾಟೆಯಾಗಿ ಮಾರ್ಪಟ್ಟಿತು. ಪರಿಸ್ಥಿತಿ ತೀವ್ರಗೊಂಡು ಕಲ್ಲು ತೂರಾಟ ಕೂಡ ನಡೆದಿದೆ.ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ಆಗಮಿಸಿದ್ದು, ಆ ಬಳಿಕವೂ ಸ್ಥಳದಲ್ಲಿ […]

ಮತ್ತಷ್ಟು ಓದಿ