ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ

ಬೆಳಗಾವಿ– ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸಲು ಹಾಗೂ ಬಾಕಿ ಇರುವ ಪ್ರಕರಣಗಳನ್ನು ಪತ್ತೆ ಹಚ್ಚಲು ನಾನಾ ಕ್ರಮ ತೆಗೆದುಕೊಳ್ಳಲಾಗಿದೆ. ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ, ಸಂಘಟಿತ ವಾಹನ ಕಳವು ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ […]

ಮತ್ತಷ್ಟು ಓದಿ

ಬುಧವಾರ ಇಡೀ ದಿನದ ಕಲಾಪದಲ್ಲಿ ಉಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲು: ಸಭಾಪತಿ ಹೊರಟ್ಟಿ

ಬೆಳಗಾವಿ- 157ನೇ ಅಧಿವೇಶನದಲ್ಲಿ ಬುಧವಾರದಂದು ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಹೇಳಿದರು.ಸುವರ್ಣಸೌಧದ ಎರಡನೇ ಮಹಡಿಯ ಕೊಠಡಿ ಸಂಖ್ಯೆ 238ರಲ್ಲಿ ಡಿಸೆಂಬರ್ 8ರಂದು ಪತ್ರಿಕಾಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ 145ನೇ ಅಧಿವೇಶನದಲ್ಲಿ 6 ಗಂಟೆ 35 ನಿಮಿಷ […]

ಮತ್ತಷ್ಟು ಓದಿ