ಕಾಂತಾರಾ ಚಾಪ್ಟರ್-1 ಚಿತ್ರ ಸಕ್ಸಸ್- ಹರಕೆ ತೀರಿಸಲು ಮಂಗಳೂರಿಗೆ ಬಂದ ಚಿತ್ರತಂಡ

ಮಂಗಳೂರು- ಕಾಂತಾರ ಚಾಪ್ಟರ್ 1 ಸಿನಿಮಾದ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಹರಕೆ ತೀರಿಸಲು ಚಿತ್ರತಂಡ ಇಂದು ಮಂಗಳೂರಿಗೆ ಭೇಟಿ ನೀಡಿತು. ಬಾರೆಬೈಲ್ ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮ ಮಾಡಲಾಯಿತು. ನಟ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಂಸ್ ವತಿಯಿಂದ ಹರಕೆ ನೇಮೋತ್ಸವ ನಡೆಯಿತು. ವಾರಾಹಿ ಪಂಜುರ್ಲಿ ದೈವದ ನೇಮದಲ್ಲಿ ಭಾಗಿಯಾದ ಚಿತ್ರತಂಡ ಜೊತೆಗೆ ಪತ್ನಿ ಮಕ್ಕಳ ಜೊತೆ ನೇಮೋತ್ಸವಕ್ಕೆ ರಿಷಬ್ ಶೆಟ್ಟಿ ಬಂದಿದ್ರು. ನೇಮೋತ್ಸವ ಸಂದರ್ಭದಲ್ಲಿ ಚಿತ್ರದ ನಿರ್ಮಾಪಕ ನಿರ್ಮಾಪಕ ವಿಜಯ್ […]

ಮತ್ತಷ್ಟು ಓದಿ