ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರ್- ಲೋಕಾಯುಕ್ತ ಇನ್ಸಪೆಕ್ಟರ್ ಸಜೀವ ದಹನ!
ಧಾರವಾಡ- ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿದ್ದು, ಕಾರಿನಲ್ಲಿ ಇದ್ದ ಲೋಕಾಯುಕ್ತ ಇನ್ಸಪೆಕ್ಟರ್ ಸಜೀವ ದಹನ ಆಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿಯ ಭದ್ರಾಪುರ ಕ್ರಾಸ್ ನಲ್ಲಿ ಘಟನೆ ನಡೆದಿದೆ. ಹಾವೇರಿ ಲೋಕಾಯುಕ್ತ ಇನ್ಸಪೆಕ್ಟರ್ ಸಾಲಿಮಠ ಸ್ಥಳದಲ್ಲಿಯೇ ಸಜೀವ ದಹನವಾಗಿದ್ದು, ಕಾರಿನಲ್ಲಿ ಇದ್ದವರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಗದಗ ನಗರದಿಂದ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಬರುತ್ತಿದ್ದ ವೇಳೆ ದುರಂತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯ ಮೇಲೆ ಐ-20 ಕಾರು ಡಿವೈಡರ್ ಗೆ ಡಿಕ್ಕಿ […]
ಮತ್ತಷ್ಟು ಓದಿ