ಡಿಸಿ ವಿರುದ್ಧದ ದೂರು ಕಮಿಟಿ ಮುಂದೆ ಚರ್ಚೆ – ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ಲೋಕಸಭಾ ಸ್ಪೀಕರ್ ಅವರಿಗೆ ಮಹಾ ಸಂಸದ ಧೈರ್ಯಶೀಲ ಮಾನೆ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.“ಅವರು ದೂರು ನೀಡಿದ್ದಾರೆ ಅಷ್ಟೇ. ಈ ವಿಚಾರ ಕಮಿಟಿ ಮುಂದೆ ಹೋಗಿ ಚರ್ಚೆಯಾಗಬೇಕು. ನಮ್ಮ ಪ್ರಕಾರ ಜಿಲ್ಲಾಧಿಕಾರಿಗಳು ಯಾವುದೇ ತಪ್ಪು ಮಾಡಿಲ್ಲ” ಎಂದು ಹೇಳಿದರು.ಡಿ.ಸಿ ಅವರಿಗೆ ನೋಟೀಸ್ ನೀಡುವ ಬಗ್ಗೆ ಮಾತನಾಡಿದ ಸಚಿವರು, “ನೋಟೀಸ್ ಬಂದರೆ ಕಾನೂನು ರೀತಿ ಹೋರಾಟ ಮಾಡುತ್ತೇವೆ. ಎಷ್ಟರ ಮಟ್ಟಿಗೆ ನೋಟೀಸ್ ನೀಡಲಾಗಿದೆ ಎಂಬುದನ್ನು […]

ಮತ್ತಷ್ಟು ಓದಿ